“ಮೂಢನಿಗೆ ಸಂಭವಿಸುವ ಗತಿ ನನಗೂ ಸಂಭವಿಸುವುದಾದರೆ ನನ್ನ ಹೆಚ್ಚಿನ ಜ್ಞಾನದಿಂದ ಪ್ರಯೋಜನವೇನು? ಇದೂ ವ್ಯರ್ಥವೇ!” ಎಂದುಕೊಂಡೆ.