ಏಕೆಂದರೆ ಮೂಢನನ್ನು ಹೇಗೋ ಹಾಗೆಯೇ ಜ್ಞಾನಿಯನ್ನೂ ಜನರು ನಿರಂತರವಾಗಿ ಮರೆತುಹೋಗುವರು. ಮುಂದಿನ ಕಾಲದವರು ಈಗಿನವರನ್ನೆಲ್ಲ ಮರೆತುಬಿಡುವರು ಎಂಬುದು ನಿಶ್ಚಯ. ನಿಸ್ಸಂದೇಹವಾಗಿ ಮೂಢನಂತೆ ಜ್ಞಾನಿಯು ಮೃತನಾಗುವನು.