ದೇವರ ಕಾರ್ಯವೆಲ್ಲವು ಶಾಶ್ವತವಾದುದು ಎಂದು ಬಲ್ಲೆ. ಅದಕ್ಕೆ ಯಾವುದನ್ನೂ ಸೇರಿಸಲಾಗದು. ಅದರಿಂದ ಯಾವುದನ್ನೂ ಕಳೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮಾನವರು ಭಯಭಕ್ತಿಯಿಂದ ಇರಬೇಕೆಂಬ ಕಾರಣದಿಂದಲೇ ದೇವರು ಹೀಗೆ ಮಾಡಿದ್ದಾರೆ.