ಇವನ ಅಧಿಪತ್ಯಕ್ಕೆ ಒಳಪಟ್ಟ ಜನಜಂಗುಳಿಯ ಸಂಖ್ಯೆ ಅಪಾರವಾಗಿತ್ತು. ಇವನ ನಂತರ ಬಂದವರಾದರೋ ಇವನ ಬಗ್ಗೆ ಅಭಿಮಾನ ತೋರಲಿಲ್ಲ. ಇದು ಸಹ ವ್ಯರ್ಥ, ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.