kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಉಪದೇಶಕ

,

9ನೇ ಅಧ್ಯಾಯ

,
???en_US.statement???   3

ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕ ವ್ಯವಹಾರಗಳಲ್ಲೆಲ್ಲಾ ಸೇರಿಕೊಂಡಿದೆ. ಇದಲ್ಲದೆ, ನರಮಾನವರ ಎದೆಯಲ್ಲಿ ಕೆಟ್ಟತನ ತುಂಬಿದೆ; ಅವರು ಬದುಕಿರುವ ತನಕ ಮರುಳುತನ ಅವರ ಮನಸ್ಸನ್ನು ಸೆರೆಹಿಡಿದಿರುತ್ತದೆ. ಅನಂತರ ಸತ್ತವರನ್ನು ಸೇರಿಕೊಳ್ಳುತ್ತಾರೆ.

Go to Home Page