ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.
Go to Home Page