kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಉಪದೇಶಕ

,

9ನೇ ಅಧ್ಯಾಯ

,
???en_US.statement???   11

ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.

Go to Home Page