ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.