ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.