ಜನಸಾಮಾನ್ಯರ ಅಟ್ಟಹಾಸ ಕುಗ್ಗಿಹೋಗುವುದು, ಜನಪ್ರಮುಖರ ಅಹಂಕಾರ ತಗ್ಗಿಹೋಗುವುದು; ಸರ್ವೇಶ್ವರ ಮಾತ್ರ ಆ ದಿನದಂದು ಉನ್ನತೋನ್ನತವಾಗಿರುವರು.