“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.