ಸೇನಾಧೀಶ್ವರ ಸರ್ವೇಶ್ವರಸ್ವಾಮಿಯಾದ ನಾನು, ಒಮ್ಮೆ ಓರೇಬನ ಬಂಡೆಯ ಬಳಿ ಮಿದ್ಯಾನರಿಗೆ ಮಾಡಿದಂತೆ, ಅಸ್ಸೀರಿಯದವರನ್ನು ಚಾಟಿಯಿಂದ ಥಳಿಸುವೆನು. ಕೆಂಪುಸಮುದ್ರದಲ್ಲಿ ಈಜಿಪ್ಟರನ್ನು ದಂಡಿಸಿದಂತೆ ಅಸ್ಸೀರಿಯದವರನ್ನು ದಂಡಿಸಲು ದೊಣ್ಣೆಯನ್ನೆತ್ತುವೆನು.