ಇಗೋ, ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ ಮರದ ಕೊಂಬೆಗಳನ್ನು ದುಡುಮ್ಮನೆ ಬೀಳಿಸುವರು. ಉನ್ನತವಾದ ವೃಕ್ಷಗಳನ್ನು ಕಡಿದುಹಾಕುವರು. ಎತ್ತರದ ಮರಗಳನ್ನು ನೆಲಕ್ಕೆ ಉರುಳಿಸುವರು.