ಇದಲ್ಲದೆ ಸರ್ವೇಶ್ವರ ಈಜಿಪ್ಟಿನವರನ್ನು ದಂಡಿಸುವರು, ಗಾಯಗೊಳಿಸಿದರೂ ಗುಣಪಡಿಸುವರು. ಈಜಿಪ್ಟಿನವರು ಸ್ವಾಮಿಯ ಕಡೆಗೆ ತಿರುಗಿಕೊಳ್ಳುವರು. ಸ್ವಾಮಿ ಅವರ ಮೊರೆಯನ್ನು ಆಲಿಸಿ ಅವರನ್ನು ಗುಣಪಡಿಸುವರು.