ಆದಕಾರಣ, ಇಸ್ರಯೇಲಿನ ಪರಮಪಾವನ ಸ್ವಾಮಿ ಹೀಗೆನ್ನುತ್ತಾರೆ : “ನೀವು ನನ್ನ ಮಾತನ್ನು ತಿರಸ್ಕರಿಸಿ ಹಿಂಸೆ ಕುತಂತ್ರಗಳನ್ನೇ ನೆಚ್ಚಿಕೊಂಡಿದ್ದೀರಿ.