kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

36ನೇ ಅಧ್ಯಾಯ

,
???en_US.statement???   10

ಈ ನಾಡನ್ನು ಹಾಳುಮಾಡುವುದಕ್ಕೆ ಸರ್ವೇಶ್ವರ ಸ್ವಾಮಿಯ ಒಪ್ಪಿಗೆಯಿಲ್ಲದೆ ಇಲ್ಲಿಗೆ ನಾನು ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು’ ಎಂದು ಆ ಸರ್ವೇಶ್ವರ ಸ್ವಾಮಿಯೇ ನಿನಗೆ ಆಜ್ಞೆಮಾಡಿದ್ದಾರೆ,’ ಎಂಬ ಈ ಮಾತುಗಳು ಅರಸನ ಮಾತುಗಳೆಂದು ಹೋಗಿ ತಿಳಿಸಿರಿ” ಎಂದನು.

Go to Home Page