ಈ ನಾಡನ್ನು ಹಾಳುಮಾಡುವುದಕ್ಕೆ ಸರ್ವೇಶ್ವರ ಸ್ವಾಮಿಯ ಒಪ್ಪಿಗೆಯಿಲ್ಲದೆ ಇಲ್ಲಿಗೆ ನಾನು ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು’ ಎಂದು ಆ ಸರ್ವೇಶ್ವರ ಸ್ವಾಮಿಯೇ ನಿನಗೆ ಆಜ್ಞೆಮಾಡಿದ್ದಾರೆ,’ ಎಂಬ ಈ ಮಾತುಗಳು ಅರಸನ ಮಾತುಗಳೆಂದು ಹೋಗಿ ತಿಳಿಸಿರಿ” ಎಂದನು.