“ಅಳಿದುಳಿದ ಅನ್ಯಜನರೇ, ನೆರೆದು ಬನ್ನಿ, ಒಟ್ಟಿಗೆ ನನ್ನ ಬಳಿಗೆ ಬನ್ನಿ. ತಮ್ಮ ಮರದ ಬೊಂಬೆಯನು ಹೊತ್ತು ತಿರುಗುವವರು ರಕ್ಷಿಸಲಾಗದ ದೇವತೆಗೆ ಮೊರೆಯಿಡುವ ಬುದ್ಧಿಹೀನರು.