ತಮ್ಮ ಪ್ರಜೆಗೆ ಇಂತೆನ್ನುತ್ತಾರೆ ಸರ್ವೇಶ್ವರ ಸ್ವಾಮಿ : “ನಿನಗೆ ದಯಪಾಲಿಸುವೆನು ಸದುತ್ತರವನು ಪ್ರಸನ್ನತೆಯ ಕಾಲದಲಿ ಸಹಾಯ ನೀಡುವೆನು ರಕ್ಷಣೆಯ ದಿನದಲಿ ನಿನ್ನನು ಕಾಪಾಡಿ ನೇಮಿಸುವೆನು ಜನತೆಗೆ ಸ್ಥಿರ ಒಡಂಬಡಿಕೆಯಾಗಿ.