kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

49ನೇ ಅಧ್ಯಾಯ

,
???en_US.statement???   9

‘ಹೊರಟುಹೋಗಿರಿ’ ಎನ್ನುವೆನು ಸೆರೆಯಾಳುಗಳಿಗೆ ‘ಬೆಳಕಿಗೆ ಬನ್ನಿರಿ’ ಎನ್ನುವೆನು ಕತ್ತಲಲ್ಲಿರುವವರಿಗೆ ಪಾಳುಬಿದ್ದ ಸೊತ್ತುಗಳನ್ನು ಹಂಚಿಕೊಡುವೆನು ಅವರಿಗೆ. ದೇಶವನ್ನು ಪುನಃ ತರುವೆನು ಪೂರ್ವಸ್ಥಿತಿಗೆ ದಾರಿಯುದ್ದಕ್ಕೂ ಆಹಾರ ಒದಗಿಸುವೆನು ನನ್ನ ಪ್ರಜೆಗೆ ಬೋಳು ಬೆಟ್ಟಗಳೆಲ್ಲ ಹುಲ್ಲುಗಾವಲುಗಳಾಗುವುವು ನನ್ನಾ ಮಂದೆಗೆ.

Go to Home Page