‘ಹೊರಟುಹೋಗಿರಿ’ ಎನ್ನುವೆನು ಸೆರೆಯಾಳುಗಳಿಗೆ ‘ಬೆಳಕಿಗೆ ಬನ್ನಿರಿ’ ಎನ್ನುವೆನು ಕತ್ತಲಲ್ಲಿರುವವರಿಗೆ ಪಾಳುಬಿದ್ದ ಸೊತ್ತುಗಳನ್ನು ಹಂಚಿಕೊಡುವೆನು ಅವರಿಗೆ. ದೇಶವನ್ನು ಪುನಃ ತರುವೆನು ಪೂರ್ವಸ್ಥಿತಿಗೆ ದಾರಿಯುದ್ದಕ್ಕೂ ಆಹಾರ ಒದಗಿಸುವೆನು ನನ್ನ ಪ್ರಜೆಗೆ ಬೋಳು ಬೆಟ್ಟಗಳೆಲ್ಲ ಹುಲ್ಲುಗಾವಲುಗಳಾಗುವುವು ನನ್ನಾ ಮಂದೆಗೆ.
Go to Home Page