ದೇವರಾದ ಸರ್ವೇಶ್ವರ ಹೇಳಿಕೊಳ್ಳುವುದೇನೆಂದರೆ : “ಹಿಂದೆ ನನ್ನ ಜನರು ಈಜಿಪ್ಟಿನಲ್ಲೆ ಇಳಿದುಕೊಳ್ಳಲು ಹೋದರು. ಕೊನೆಗೆ ಅಸ್ಸೀರಿಯರು ಅವರನ್ನು ನಿಷ್ಕಾರಣವಾಗಿ ಹಿಂಸಿಸಿದರು.