ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಕರೆದೊಯ್ದಿದ್ದಾರೆ. ಇಲ್ಲಿ ನಾನು ಸುಮ್ಮನಿರುವುದಾದರೂ ಹೇಗೆ? ಆಳುತ್ತಿರುವವರು ನನ್ನ ಪ್ರಜೆಯಾದವರನ್ನು ಗೋಳಿಡಿಸುತ್ತಿದ್ದಾರೆ, ಎಡೆಬಿಡದೆ ನನ್ನ ಶ್ರೀ ನಾಮವು ದಿನವೆಲ್ಲ ದೂಷಣೆಗೆ ಗುರಿಯಾಗುತ್ತಿದೆ.