ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು ಸರ್ವೇಶ್ವರ ಹಾಕಿದ್ದ ಆತನ ಮೇಲೆ.