ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.