ಕೆಂಡ ಊದಿ ಕುಲುಮೆಯಲ್ಲಿ ಆಯುಧಮಾಡುವ ಕಮ್ಮಾರನನು ನಾನೇ ಸೃಷ್ಟಿಸಿದಾತ. ವಿನಾಶಮಾಡಲು ಬರುವ ಕೆಡುಕರನು ನಾನೇ ಉಂಟುಮಾಡಿದಾತ.