ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;