“ನೀವು ಸಬ್ಬತ್ದಿನವನ್ನು ತಾತ್ಸಾರಮಾಡದೆ, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ದೈನಂದಿನ ವ್ಯವಹಾರವನ್ನು ನಡೆಸದೆ, ಸ್ವೇಚ್ಛೆಯಾಗಿ ವರ್ತಿಸದೆ, ಸ್ವಕಾರ್ಯದಲ್ಲೇ ನಿರತರಾಗದೆ, ಹರಟೆಮಾತುಗಳಲ್ಲಿ ಕಾಲಕಳೆಯದೆ, ಸರ್ವೇಶ್ವರ ಸ್ವಾಮಿಯ ಸಬ್ಬತ್ದಿನ ಪರಿಶುದ್ಧವಾದುದು, ಸಂತೋಷಕರವಾದುದು, ಮಾನ್ಯತೆಗೆ ಅರ್ಹವಾದುದು ಎಂದು ಸನ್ಮಾನಿಸಿದ್ದೇ ಆದರೆ
Go to Home Page