ಶಾಂತಿಸಮಾಧಾನದ ಮಾರ್ಗವನ್ನು ನೀವು ಅರಿಯಿರಿ. ನಿಮ್ಮ ನಡತೆಯಲ್ಲಿ ನ್ಯಾಯನೀತಿ ಎಂಬುದು ಇಲ್ಲ. ನಿಮ್ಮ ಮಾರ್ಗ ಅಂಕುಡೊಂಕಾಗಿದೆ, ಅವುಗಳಲ್ಲಿ ನಡೆಯುವವನು ಶಾಂತಿಸಮಾಧಾನವನ್ನು ಮುಟ್ಟನು.