ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು ನಿನ್ನ ದೇಶದಲಿ ನಾಶವಿನಾಶಗಳ ವಾರ್ತೆಯೇ ಕೇಳಿಬರದು ನಿನ್ನ ಪ್ರಾಂತ್ಯಗಳಲಿ. ಆಗ ಹೆಸರಿಡುವೆ ನಿನ್ನ ಪೌಳಿಗೋಡೆಗೆ ‘ದೈವಮುಕ್ತಿ’ ಎಂದು ನಿನ್ನೀ ಪುರದ್ವಾರಗಳಿಗೆ “ದೈವಸ್ತುತಿ’ ಎಂದು.