kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

61ನೇ ಅಧ್ಯಾಯ

,
ವಚನ   1

ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,

Go to Home Page