ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.
Go to Home Page