ಹಳೆಯ ಕಷ್ಟದುಃಖಗಳು ಇನ್ನು ಕಣ್ಮರೆಯಾಗಿಹೋಗುವುವು: ನಾಡಿನಲ್ಲಿ ಆಶೀರ್ವಾದ ಪಡೆಯುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಆಶೀರ್ವಾದ ಪಡೆಯುವನು. ಶಪಥ ಮಾಡುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಶಪಥಮಾಡುವನು.”