ಅವರು ವ್ಯರ್ಥವಾಗಿ ದುಡಿಯರು, ಅನಾಹುತಕ್ಕಾಗಿ ಮಕ್ಕಳನ್ನು ಹಡೆಯರು. ಸದಾಕಾಲ ಅವರೂ ಅವರ ಸಂತತಿಯವರೂ ಸರ್ವೇಶ್ವರನಿಂದ ಅನುಗ್ರಹಗೊಂಡ ಗೋತ್ರವಾಗುವರು.