ಆಗ ಸರ್ವೇಶ್ವರ ನನಗೆ, “ನಾನೊಬ್ಬ ತರುಣ ಎನ್ನಬೇಡ; ಯಾರ ಬಳಿಗೆ ನಿನ್ನನ್ನು ಕಳಿಸುತ್ತೇನೋ, ಅವರೆಲ್ಲರ ಬಳಿಗೆ ನೀನು ಹೋಗಲೇಬೇಕು; ನಾನು ಆಜ್ಞಾಪಿಸುವುದನ್ನೆಲ್ಲ ನುಡಿಯಲೇ ಬೇಕು.