ಅವರಿಗೆ ಅಂಜಬೇಡ; ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗೆ ಇರುತ್ತೇನೆ; ಇದು ಸರ್ವೇಶ್ವರನಾದ ನನ್ನ ಮಾತು,” ಎಂದು ಹೇಳಿದರು.