ಇದಲ್ಲದೆ ಸರ್ವೇಶ್ವರ ಸ್ವಾಮಿ, “ಎಲೈ ಯೆರೆಮೀಯನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ಅದಕ್ಕೆ ನಾನು, ಚಚ್ಚರ ಮರದ ರೆಂಬೆಯನ್ನು ನೋಡುತ್ತಿದ್ದೇನೆ,” ಎಂದೆ.