ನೀನು ನಿನ್ನ ತಪ್ಪನ್ನು ಮಾತ್ರ ಒಪ್ಪಿಕೊ. ಕಂಡ ಕಡೆಯೆಲ್ಲ ಅಲೆದಾಡಿ, ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೆ ಅನ್ಯದೇವರುಗಳನ್ನು ಸೇರಿ, ನನ್ನ ಮಾತುಗಳನ್ನು ಕೇಳದೆ, ನಿನ್ನ ದೇವರಾದ ಸರ್ವೇಶ್ವರ ಎಂಬ ನನಗೇ ದ್ರೋಹಮಾಡಿರುವೆ ಎಂಬುದನ್ನು ಒಪ್ಪಿಕೊ.