‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.”