ಜುದೇಯದವರಿಗೂ ಜೆರುಸಲೇಮಿನವರಿಗೂ ಸರ್ವೇಶ್ವರ ಹೇಳುವುದೇನೆಂದರೆ - “ಪಾಳುಬಿದ್ದ ನಿಮ್ಮ ಹೊಲಗದ್ದೆಗಳನ್ನು ಉತ್ತು ಹದಮಾಡಿ, ಮುಳ್ಳುಗಳ ನಡುವೆ ಬಿತ್ತಬೇಡಿ.