ಸರ್ವೇಶ್ವರ ಸ್ವಾಮಿ ಹೀಗೆಂದರು - “ಆ ದಿನದಂದು ಅರಸರು ಎದೆಗುಂದುವರು, ಅಧಿಪತಿಗಳ ಹೃದಯ ಕುಗ್ಗುವುದು. ಯಾಜಕರು ಸ್ತಬ್ಧರಾಗುವರು; ಪ್ರವಾದಿಗಳು ನಿಬ್ಬೆರಗಾಗುವರು.”