kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

4ನೇ ಅಧ್ಯಾಯ

,
ವಚನ   28

ಲೋಕ ದುಃಖಿಸುವುದು ಆಕಾಶ ಕಪ್ಪಗಾಗುವುದು ಇದು ಸರ್ವೇಶ್ವರ ಆಡಿದ ಮಾತು. ಇದನ್ನು ಬದಲಾಯಿಸುವಂತಿಲ್ಲ. ಇದು ಅವರ ತೀರ್ಮಾನ; ಇದನ್ನು ರದ್ದುಗೊಳಿಸುವಂತಿಲ್ಲ.

Go to Home Page