ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ : “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು : “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.
Go to Home Page