kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

6ನೇ ಅಧ್ಯಾಯ

,
???en_US.statement???   16

ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ : “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು : “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.

Go to Home Page