ಸರ್ವೇಶ್ವರ ಯೆರೆಮೀಯನಿಗೆ ಹೀಗೆ ಎಂದರು : “ನಿನ್ನನ್ನು ನನ್ನ ಜನವೆಂಬ ಅದುರಿಗೆ ಶೋಧಕನನ್ನಾಗಿ ನೇಮಿಸಿದ್ದೇನೆ. ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು.