ಆದಕಾರಣ ನೀನು ಅವರಿಗೆ - ‘ತನ್ನ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದ, ದಂಡಿಸಿದರೂ ತಿದ್ದುಕೊಳ್ಳದ ಜನಾಂಗ ಇದುವೇ; ಸತ್ಯವೆಂಬುದು ಅಳಿದುಹೋಗಿದೆ, ಇದರ ಬಾಯಿಂದ ಕಡಿದುಹೋಗಿದೆ’ ಎಂದು ಹೇಳು.”