ಜುದೇಯದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಹರ್ಷಾಡಂಬರಗಳು ಕೇಳಿಬರುವುದಿಲ್ಲ. ವಧೂವರರ ಸೊಲ್ಲನ್ನು ನಿಲ್ಲಿಸಿಬಿಡುವೆನು, ನಾಡಿಗೆ ನಾಡೇ ಹಾಳಾಗುವುದು. ಇದು ಸರ್ವೇಶ್ವರನಾದ ನನ್ನ ನುಡಿ.”