“ನಾನು ಕೊಯ್ಲಿಗೆ ಕೈಹಾಕಲು ನೋಡಿದೆ. ಆದರೆ ದ್ರಾಕ್ಷೆಯ ಬಳ್ಳಿಗಳಲ್ಲಿ ಹಣ್ಣಿಲ್ಲ, ಅಂಜೂರದ ಮರದಲ್ಲಿ ಫಲವಿಲ್ಲ. ಎಲೆಯೂ ಬಾಡಿಹೋಗಿದೆ. ಪರರ ತುಳಿತಕ್ಕೆ ಈಡಾಗಿ ಇರುವುದು ಕಾಣುತ್ತದೆ. ಇದು ಸರ್ವೇಶ್ವರನಾದ ನನ್ನ ನುಡಿ.”