ಹೀಗಿರಲು ಸರ್ವಶಕ್ತರಾದ ಸರ್ವೇಶ್ವರನ ಮಾತನ್ನು ಕೇಳಿ : “ಅಕಟಾ, ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಶೋಧಿಸುವೆನು ಪುಟಕ್ಕೆ ಹಾಕಿ !