ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುವು ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಅರಿಗಳಂತಿರುವುವು - ಈ ಮಾತುಗಳನ್ನು ಸಾರುವಂತೆ ಸರ್ವೇಶ್ವರನಿಂದ ನನಗೆ ಅಪ್ಪಣೆಯಾಯಿತು.”